ಮಂಡ್ಯ : ಯಾರು ಅವನು ಪುಟ್ಟರಾಜು, ಸರಿಯಾಗಿ ಮಾತನಾಡೋಕ್ಕೆ ಹೇಳಿ ಅವನಿಗೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ವಿರುದ್ಧ ಏಕವಚನದಲ್ಲಿ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
CWRC ಮುಂದೆ ಸರಿಯಾದ ವಾದ ಮಂಡಿಸಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ಅವನು ಯಾರು ಪುಟ್ಟರಾಜು ಸರಿಯಾಗಿ ಮಾತನಾಡಲು ಹೇಳಿ. ಸುಮ್ನೆ ಏನೇನೋ ಮಾತನಾಡಿದ್ರೆ ಹೇಗೆ. ನಾನು ಅವರತ್ತಿರ ಕಲಿತುಕೊಳ್ಳಬೇಕಾ..? ನನಗೆ ಬೇಡ ಉತ್ತರ ಕೊಡೋದು, ನಮ್ಮ ಎಂಎಲ್ ಎ ರವಿಗೆ ಉತ್ತರ ಕೊಡಲು ಹೇಳಿ ಪುಟ್ಟರಾಜುಗೆ ಸಾಕು ಎಂದು ಕಿಡಿಕಾರಿದರು.
ಅಲ್ಲದೆ ಅಧಿಕಾರಿಗಳು ಸಭೆಯಲ್ಲಿ ಸರಿಯಾಗಿ ಮಾಹಿತಿ ನೀಡಿದ್ದಾರೆ. ಖಡಕ್ ಆಗಿ ನೀರು ಬೀಡೋದಿಕ್ಕೆ ಆಗಲ್ಲ ಅಂತ ಉತ್ತರ ಕೊಟ್ಟಿದ್ದಾರೆ. ತೀಟೆ ಮಾಡಲು ವಿರೋಧ ಪಕ್ಷದವರಿಗೆ ಬೇರೆ ವಿಚಾರವಿದೆ. ಅವಕಾಶಗಳು ಕೂಡ ಇದೆ. ಪುಟ್ಟರಾಜುಗೆ ಇದೇ ಕೆಲಸನಾ, ಬೇರೆ ಕೆಲಸ ಇಲ್ವಾ..? ಕುಮಾರಸ್ವಾಮಿ ಅವರೇ ಹೇಳಿದ್ರು ನನ್ನ ಮೊದಲ ಆದ್ಯತೆ ಕಾವೇರಿ ಎಂದು. ಕುಮಾರಸ್ವಾಮಿ ಅವರೇ ಮಾತುಕೊಟ್ಟಿದ್ದು, ಈಗ ಅವರೇ ಹೇಳಲಿ ಅದಕ್ಕೂ ನನಗೂ ಸಂಬಂಧವಿಲ್ಲ ಎಂದು . ಕಾವೇರಿ ಸಮಸ್ಯೆ ಬಗೆಹರಿಸುವುದು ಕುಮಾರಸ್ವಾಮಿ ಜವಾಬ್ದಾರಿ ಎಂದು ಹೇಳಿದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…