ಮಂಡ್ಯ : ಯಾರು ಅವನು ಪುಟ್ಟರಾಜು, ಸರಿಯಾಗಿ ಮಾತನಾಡೋಕ್ಕೆ ಹೇಳಿ ಅವನಿಗೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ವಿರುದ್ಧ ಏಕವಚನದಲ್ಲಿ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
CWRC ಮುಂದೆ ಸರಿಯಾದ ವಾದ ಮಂಡಿಸಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ಅವನು ಯಾರು ಪುಟ್ಟರಾಜು ಸರಿಯಾಗಿ ಮಾತನಾಡಲು ಹೇಳಿ. ಸುಮ್ನೆ ಏನೇನೋ ಮಾತನಾಡಿದ್ರೆ ಹೇಗೆ. ನಾನು ಅವರತ್ತಿರ ಕಲಿತುಕೊಳ್ಳಬೇಕಾ..? ನನಗೆ ಬೇಡ ಉತ್ತರ ಕೊಡೋದು, ನಮ್ಮ ಎಂಎಲ್ ಎ ರವಿಗೆ ಉತ್ತರ ಕೊಡಲು ಹೇಳಿ ಪುಟ್ಟರಾಜುಗೆ ಸಾಕು ಎಂದು ಕಿಡಿಕಾರಿದರು.
ಅಲ್ಲದೆ ಅಧಿಕಾರಿಗಳು ಸಭೆಯಲ್ಲಿ ಸರಿಯಾಗಿ ಮಾಹಿತಿ ನೀಡಿದ್ದಾರೆ. ಖಡಕ್ ಆಗಿ ನೀರು ಬೀಡೋದಿಕ್ಕೆ ಆಗಲ್ಲ ಅಂತ ಉತ್ತರ ಕೊಟ್ಟಿದ್ದಾರೆ. ತೀಟೆ ಮಾಡಲು ವಿರೋಧ ಪಕ್ಷದವರಿಗೆ ಬೇರೆ ವಿಚಾರವಿದೆ. ಅವಕಾಶಗಳು ಕೂಡ ಇದೆ. ಪುಟ್ಟರಾಜುಗೆ ಇದೇ ಕೆಲಸನಾ, ಬೇರೆ ಕೆಲಸ ಇಲ್ವಾ..? ಕುಮಾರಸ್ವಾಮಿ ಅವರೇ ಹೇಳಿದ್ರು ನನ್ನ ಮೊದಲ ಆದ್ಯತೆ ಕಾವೇರಿ ಎಂದು. ಕುಮಾರಸ್ವಾಮಿ ಅವರೇ ಮಾತುಕೊಟ್ಟಿದ್ದು, ಈಗ ಅವರೇ ಹೇಳಲಿ ಅದಕ್ಕೂ ನನಗೂ ಸಂಬಂಧವಿಲ್ಲ ಎಂದು . ಕಾವೇರಿ ಸಮಸ್ಯೆ ಬಗೆಹರಿಸುವುದು ಕುಮಾರಸ್ವಾಮಿ ಜವಾಬ್ದಾರಿ ಎಂದು ಹೇಳಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…