ಮಂಡ್ಯ : ಯಾರು ಅವನು ಪುಟ್ಟರಾಜು, ಸರಿಯಾಗಿ ಮಾತನಾಡೋಕ್ಕೆ ಹೇಳಿ ಅವನಿಗೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ವಿರುದ್ಧ ಏಕವಚನದಲ್ಲಿ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
CWRC ಮುಂದೆ ಸರಿಯಾದ ವಾದ ಮಂಡಿಸಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ಅವನು ಯಾರು ಪುಟ್ಟರಾಜು ಸರಿಯಾಗಿ ಮಾತನಾಡಲು ಹೇಳಿ. ಸುಮ್ನೆ ಏನೇನೋ ಮಾತನಾಡಿದ್ರೆ ಹೇಗೆ. ನಾನು ಅವರತ್ತಿರ ಕಲಿತುಕೊಳ್ಳಬೇಕಾ..? ನನಗೆ ಬೇಡ ಉತ್ತರ ಕೊಡೋದು, ನಮ್ಮ ಎಂಎಲ್ ಎ ರವಿಗೆ ಉತ್ತರ ಕೊಡಲು ಹೇಳಿ ಪುಟ್ಟರಾಜುಗೆ ಸಾಕು ಎಂದು ಕಿಡಿಕಾರಿದರು.
ಅಲ್ಲದೆ ಅಧಿಕಾರಿಗಳು ಸಭೆಯಲ್ಲಿ ಸರಿಯಾಗಿ ಮಾಹಿತಿ ನೀಡಿದ್ದಾರೆ. ಖಡಕ್ ಆಗಿ ನೀರು ಬೀಡೋದಿಕ್ಕೆ ಆಗಲ್ಲ ಅಂತ ಉತ್ತರ ಕೊಟ್ಟಿದ್ದಾರೆ. ತೀಟೆ ಮಾಡಲು ವಿರೋಧ ಪಕ್ಷದವರಿಗೆ ಬೇರೆ ವಿಚಾರವಿದೆ. ಅವಕಾಶಗಳು ಕೂಡ ಇದೆ. ಪುಟ್ಟರಾಜುಗೆ ಇದೇ ಕೆಲಸನಾ, ಬೇರೆ ಕೆಲಸ ಇಲ್ವಾ..? ಕುಮಾರಸ್ವಾಮಿ ಅವರೇ ಹೇಳಿದ್ರು ನನ್ನ ಮೊದಲ ಆದ್ಯತೆ ಕಾವೇರಿ ಎಂದು. ಕುಮಾರಸ್ವಾಮಿ ಅವರೇ ಮಾತುಕೊಟ್ಟಿದ್ದು, ಈಗ ಅವರೇ ಹೇಳಲಿ ಅದಕ್ಕೂ ನನಗೂ ಸಂಬಂಧವಿಲ್ಲ ಎಂದು . ಕಾವೇರಿ ಸಮಸ್ಯೆ ಬಗೆಹರಿಸುವುದು ಕುಮಾರಸ್ವಾಮಿ ಜವಾಬ್ದಾರಿ ಎಂದು ಹೇಳಿದರು.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…