ಮಂಡ್ಯ : ಸಿಎಂ ಸಿದ್ದರಾಮಯ್ಯರನ್ನ ಮುಗಿಸುವುದಕ್ಕೆ ಕಾಂಗ್ರೆಸ್ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ . ಇಷ್ಟು ದಿನ ಇಲ್ಲದ ಮುಡಾ ಹಗರಣ ಈ ಯಾಕೆ ಹೊರಗೆ ಬಂದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಮಂಡ್ಯದಲ್ಲಿ ಮುಡಾ ಹಗರಣ ವಿಚಾರಕ್ಕೆ ಸಂಬಂಧಪಪಟ್ಟಂತೆ ಮಾತನಾಡಿದ ಅವರು, ಮೈಸೂರು ಮುಡಾ ಹಗರಣ ಹಳೆಯ ಸುದ್ದಿ. ಈ ಹಗರಣ ದೊಡ್ಡ ಪ್ರಚಾರ ಪಡೆಯುವುದರ ಹಿಂದೆ ಕಾಂಗ್ರೆಸ್ಸಿಗರ ಸಂಚು ಇದೆ. ಸಿಎಂ ಸ್ಥಾನಕ್ಕಾಗಿ ಆಸೆ ಪಟ್ಟು, ಟವೆಲ್ ಹಾಸಿ ಕುಳಿತಿರುವವರ ಕೈವಾಡವಿದೆ. ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ತೆಗೆದು ಸಿಎಂ ನಾವಾಗಬೇಕೆಂದು ಕಾಯುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದರು.
ಅಲ್ಲದೆ ಸಿದ್ದರಾಮಯ್ಯ ಇಮೇಜ್ ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ. ಮುಡಾದಲ್ಲಿ ಸಿಎಂ ಮಾಡಿರುವ ವ್ಯವಹಾರಗಳ ದಾಖಲಾತಿ ತೆಗೆದು ವಕೀಲರನ್ನ ಇಟ್ಟು ಸಿಎಂ ಮುಗಿಸಲಿಕ್ಕೆ ಪಿತೂರಿ ನಡೆದಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಎಂದು ಎಚ್ ಡಿಕೆ ಹೇಳಿದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…