ಮಂಡ್ಯ : ಸಿಎಂ ಸಿದ್ದರಾಮಯ್ಯರನ್ನ ಮುಗಿಸುವುದಕ್ಕೆ ಕಾಂಗ್ರೆಸ್ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ . ಇಷ್ಟು ದಿನ ಇಲ್ಲದ ಮುಡಾ ಹಗರಣ ಈ ಯಾಕೆ ಹೊರಗೆ ಬಂದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಮಂಡ್ಯದಲ್ಲಿ ಮುಡಾ ಹಗರಣ ವಿಚಾರಕ್ಕೆ ಸಂಬಂಧಪಪಟ್ಟಂತೆ ಮಾತನಾಡಿದ ಅವರು, ಮೈಸೂರು ಮುಡಾ ಹಗರಣ ಹಳೆಯ ಸುದ್ದಿ. ಈ ಹಗರಣ ದೊಡ್ಡ ಪ್ರಚಾರ ಪಡೆಯುವುದರ ಹಿಂದೆ ಕಾಂಗ್ರೆಸ್ಸಿಗರ ಸಂಚು ಇದೆ. ಸಿಎಂ ಸ್ಥಾನಕ್ಕಾಗಿ ಆಸೆ ಪಟ್ಟು, ಟವೆಲ್ ಹಾಸಿ ಕುಳಿತಿರುವವರ ಕೈವಾಡವಿದೆ. ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ತೆಗೆದು ಸಿಎಂ ನಾವಾಗಬೇಕೆಂದು ಕಾಯುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದರು.
ಅಲ್ಲದೆ ಸಿದ್ದರಾಮಯ್ಯ ಇಮೇಜ್ ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ. ಮುಡಾದಲ್ಲಿ ಸಿಎಂ ಮಾಡಿರುವ ವ್ಯವಹಾರಗಳ ದಾಖಲಾತಿ ತೆಗೆದು ವಕೀಲರನ್ನ ಇಟ್ಟು ಸಿಎಂ ಮುಗಿಸಲಿಕ್ಕೆ ಪಿತೂರಿ ನಡೆದಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಎಂದು ಎಚ್ ಡಿಕೆ ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…