ಮಳವಳ್ಳಿ : ಬಸವನಬೆಟ್ಟದಲ್ಲಿ ಟೆಂಪೊ ಉರುಳಿ ಮೃತಪಟ್ಟ ಮಳವಳ್ಳಿ ತಾಲ್ಲೂಕು ತಮ್ಮಡಹಳ್ಳಿ ಗ್ರಾಮದ ಶೋಭ ರವರ ಮನೆಗೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಯವರು ಮಾಜಿ ಸಚಿವರು ಹಾಗೂ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಕೃಷಿ ಸಚಿವರು ವೈಯಕ್ತಿಕವಾಗಿ ಒಂದು ಲಕ್ಷ ಪರಿಹಾರ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಪೋಲೀಸ್ ವರಿಷ್ಠಾಧಿಕಾರಿ ಯತೀಶ್,ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಹಾಜರಿದ್ದರು.
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…