ಮಳವಳ್ಳಿ : ಬಸವನಬೆಟ್ಟದಲ್ಲಿ ಟೆಂಪೊ ಉರುಳಿ ಮೃತಪಟ್ಟ ಮಳವಳ್ಳಿ ತಾಲ್ಲೂಕು ತಮ್ಮಡಹಳ್ಳಿ ಗ್ರಾಮದ ಶೋಭ ರವರ ಮನೆಗೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಯವರು ಮಾಜಿ ಸಚಿವರು ಹಾಗೂ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಕೃಷಿ ಸಚಿವರು ವೈಯಕ್ತಿಕವಾಗಿ ಒಂದು ಲಕ್ಷ ಪರಿಹಾರ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಪೋಲೀಸ್ ವರಿಷ್ಠಾಧಿಕಾರಿ ಯತೀಶ್,ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಹಾಜರಿದ್ದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…