ಮಂಡ್ಯ: ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಬಾಲಕಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹನಕೆರೆ ಗ್ರಾಮದಲ್ಲಿಂದು (ಸೆ.1) ನಡೆದಿದೆ.
15 ವರ್ಷದ ಇಂಪನಾ ಮೃತ ಬಾಲಕಿಯಾಗಿದ್ದಾರೆ. ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಬಾಲಕರ ಗುಂಪಿನಲ್ಲಿ ಮಾತಿನ ಚಕಮಕಿ ನಡೆದಿದೆ. ಜೊತೆಗೆ ಬಾಲಕರು ಕೂಡಾ ಯುವತಿಯನ್ನು ಪ್ರೀತಿಸುವಂತೆ ಪೀಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕಿ ಇಂಪನಾ ನೇಣಿಗೆ ಶರಣಾಗಿದ್ದಾರೆ.
ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕರ ನಡುವೆ ನಡೆದಿರುವ ಮಾತಿನ ಚಕಮಕಿಯ ಆಡಿಯೋ ಕೂಡಾ ವೈರಲ್ ಆಗಿದೆ. ರೊಚ್ಚಿಗೆದ್ದ ಬಾಲಕರು ಈ ಆಡಿಯೋವನ್ನು ಇಂಪನಾ ತಾಯಿಯ ವಾಟ್ಸಾಪ್ ನಂಬರ್ಗೂ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ವಿಚಾರಗಳಿಂದ ಕುಗ್ಗಿದ ಬಾಲಕಿ ನೇಣು ಬಿಗಿದುಕೊಂಡು ಮರಣ ಹೊಂದಿದ್ದಾರೆ.
ಈ ಘಟನೆ ಬಳಿಕ ಬಾಲಕರು ಪರಾರಿಯಾಗಿದ್ದಾರೆ. ಪರಾರಿಯಾದ ಬಾಲಕರ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಸಿಕೊಂಡ ಪೊಲೀಸರು ಕಾಣೆಯಾಗಿರುವ ಬಾಲಕರ ಪತ್ತೆಗೆ ಬಲೆ ಬೀಸಿದ್ದಾರೆ.
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…