ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು.
ಮಂಡ್ಯದ ಮರೀಗೌಡ ಬಡಾವಣೆಯ ಆಶಾ ಸದನ ವಿಶೇಷ ಚೇತನ ಮಕ್ಕಳ ಶಾಲೆಗೆ 9 ಲಕ್ಷ ರೂ ವೆಚ್ಚದ ಉಚಿತ ನೂತನ ಶಾಲಾ ವಾಹನವನ್ನು ಶಾಸಕರು ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು, ಬಂಡಿಸಿದ್ದೇಗೌಡ ಫೌಂಡೇಶನ್ ವತಿಯಿಂದ ಜನೋಪಯೋಗಿ ಕೆಲಸಕ್ಕೆ ಚಾಲನೆ ನೀಡಿದ್ದೇವೆ. ಆಶಾ ಸದನ ಶಾಲೆಯು ಈ ಭಾಗದಲ್ಲಿ ಬುದ್ದಿಮಾಂದ್ಯ ಮಕ್ಕಳಿಗೆ ಒಳ್ಳೆಯ ಸೇವೆ ಮಾಡುತ್ತಿದ್ದಾರೆ. ಅಂಗವಿಕಲರು ಹಾಗೂ ಬುದ್ದಿಮಾಂದ್ಯ ಮಕ್ಕಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸಣ್ಣ ಕೊಡುಗೆಯಾಗಿ ಬಂಡಿಸಿದ್ದೇಗೌಡ ಫೌಂಡೇಶನ್ ವತಿಯಿಂದ ಶಾಲಾ ವಾಹನ ವಿತರಣೆ ಮಾಡಿದ್ದೇವೆ ಎಂದು ಹೇಳಿದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…