ಮಂಡ್ಯ

ಮಕ್ಕಳೊಂದಿಗೆ ತಾಯಿ ನಾಪತ್ತೆ

ಪಾಂಡವಪುರ : ತಾಲ್ಲೂಕಿನ ಚಿನಕುರಳಿ ಗ್ರಾಮದಿಂದ ತನ್ನಿಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿನಕುರಳಿ ಗ್ರಾಮದ ನಿವಾಸಿ ಚನ್ನಕೇಶವ ಎಂಬವರ ಪುತ್ರಿ ಗಿರಿಜಾ ತನ್ನ ಇಬ್ಬರು ಮಕ್ಕಳಾದ ಲಕ್ಷ್ಮಿ (6) ಹಾಗೂ ಅಭಿ (4) ಎಂಬ ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ.

ನನ್ನ ಪುತ್ರಿ ಗಿರಿಜಾ ಅವರನ್ನು ಕೆ.ಆರ್.ಪೇಟೆ ತಾಲ್ಲೂಕಿನ ಚಟ್ಟನಗೆರೆ ಗ್ರಾಮದ ಗೋಪಾಲ ಎಂಬವರಿಗೆ ಮದುವೆ ಮಾಡಿಕೊಟ್ಟಿದ್ದೆ, ಹೀಗೆ ಮೂರು ವರ್ಷಗಳ ಹಿಂದೆ ಗೋಪಾಲ ಮೃತಪಟ್ಟಿದ್ದರು. ಜೂ.6ರಂದು ಎಂದಿನಂತೆ ನಾನು ಬೆಳಿಗ್ಗೆ 6 ಗಂಟೆಗೆ ನನ್ನ ಪತ್ನಿ ಸವಿತಾಳೊಂದಿಗೆ ಕೂಲಿ ಕೆಲಸಕ್ಕೆ ಮನೆಯಿಂದ ಹೊರಗೆ ಹೋಗಿದ್ದೆವು. ಮಧ್ಯಾಹ್ನ ಕೆಲಸ ಮುಗಿಸಿಕೊಂಡು ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಇರಲಿಲ್ಲ. ಎಲ್ಲ ಕಡೆ ಹುಡುಕಿದರೂ ಸಿಕ್ಕಿಲ್ಲ. ಯಾರಿಗಾದರೂ ಇವರ ಸುಳಿವು ಸಿಕ್ಕಲ್ಲಿ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

6 mins ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

33 mins ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

36 mins ago

ಇಂಡಿಗೋ ಏರ್‌ಲೈನ್ಸ್‌ಗೆ ಕೇಂದ್ರ ಸರ್ಕಾರದಿಂದ ಮೂಗುದಾರ: ಚಳಿಗಾಲ ವೇಳಾಪಟ್ಟಿ ಕಡಿತ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…

48 mins ago

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

1 hour ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

2 hours ago