ಪಾಂಡವಪುರ : ತಾಲ್ಲೂಕಿನ ಚಿನಕುರಳಿ ಗ್ರಾಮದಿಂದ ತನ್ನಿಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಿನಕುರಳಿ ಗ್ರಾಮದ ನಿವಾಸಿ ಚನ್ನಕೇಶವ ಎಂಬವರ ಪುತ್ರಿ ಗಿರಿಜಾ ತನ್ನ ಇಬ್ಬರು ಮಕ್ಕಳಾದ ಲಕ್ಷ್ಮಿ (6) ಹಾಗೂ ಅಭಿ (4) ಎಂಬ ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ.
ನನ್ನ ಪುತ್ರಿ ಗಿರಿಜಾ ಅವರನ್ನು ಕೆ.ಆರ್.ಪೇಟೆ ತಾಲ್ಲೂಕಿನ ಚಟ್ಟನಗೆರೆ ಗ್ರಾಮದ ಗೋಪಾಲ ಎಂಬವರಿಗೆ ಮದುವೆ ಮಾಡಿಕೊಟ್ಟಿದ್ದೆ, ಹೀಗೆ ಮೂರು ವರ್ಷಗಳ ಹಿಂದೆ ಗೋಪಾಲ ಮೃತಪಟ್ಟಿದ್ದರು. ಜೂ.6ರಂದು ಎಂದಿನಂತೆ ನಾನು ಬೆಳಿಗ್ಗೆ 6 ಗಂಟೆಗೆ ನನ್ನ ಪತ್ನಿ ಸವಿತಾಳೊಂದಿಗೆ ಕೂಲಿ ಕೆಲಸಕ್ಕೆ ಮನೆಯಿಂದ ಹೊರಗೆ ಹೋಗಿದ್ದೆವು. ಮಧ್ಯಾಹ್ನ ಕೆಲಸ ಮುಗಿಸಿಕೊಂಡು ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಇರಲಿಲ್ಲ. ಎಲ್ಲ ಕಡೆ ಹುಡುಕಿದರೂ ಸಿಕ್ಕಿಲ್ಲ. ಯಾರಿಗಾದರೂ ಇವರ ಸುಳಿವು ಸಿಕ್ಕಲ್ಲಿ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಮನವಿ ಮಾಡಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…