ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ತೆ ಮಾಡಿಕೊಂಡದ್ದ ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
ಮನೆ ಸೀಜ್ ವೇಳೆ ಬ್ಯಾಂಕ್ ಸಿಬ್ಬಂದಿಗಳು ವರ್ತಿಸಿದ ಬಗ್ಗೆ ಮೃತ ಪ್ರೇಮ ಅವರ ಪುತ್ರಿಯರು ಆರ್.ಅಶೋಕ್ ಬಳಿ ವಿವರಿಸಿ ಅಳಲು ತೋಡಿಕೊಂಡರು.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…