yaduveer (2)
ಮದ್ದೂರು: ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ದಸರಾ ಸಂಭ್ರಮದ ವೇಳೆ ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಸೇರಿದಂತೆ ಅನೇಕ ಪೂಜಾ ಪುನಸ್ಕಾರಗಳು ರಾಜರಿಗೆ ಹಾಗೂ ರಾಜಮನೆತನಕ್ಕೆ ಸೇರಿದ ಪೂಜೆಗಳಾಗಿರುತ್ತದೆ.
ಇದನ್ನು ಓದಿ: ಮದ್ದೂರು| ಕಲ್ಲು ತೂರಾಟ ಪ್ರಕರಣ: ಹಿಂದೂ ಮುಖಂಡರಿಂದ ಶಾಂತಿ ಸಭೆ ಬಹಿಷ್ಕಾರ
ದಸರಾ ಉದ್ಘಾಟನೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ಸರ್ಕಾರದ ಜೊತೆ ನಡೆಯುತ್ತವೆ. ಖಾಸಗಿ ದರ್ಬಾರಿಗೂ ದಸರಾಗೂ ಯಾವುದೇ ಸಂಬಂಧವಿರುವುದಿಲ್ಲ. ಆದರೆ ಅವುಗಳು ಜೊತೆ ಜೊತೆಯಲ್ಲೇ ನಡೆಯುತ್ತವೆ ಅಷ್ಟೇ ಎಂದು ಹೇಳಿದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…