yaduveer (2)
ಮದ್ದೂರು: ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ದಸರಾ ಸಂಭ್ರಮದ ವೇಳೆ ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಸೇರಿದಂತೆ ಅನೇಕ ಪೂಜಾ ಪುನಸ್ಕಾರಗಳು ರಾಜರಿಗೆ ಹಾಗೂ ರಾಜಮನೆತನಕ್ಕೆ ಸೇರಿದ ಪೂಜೆಗಳಾಗಿರುತ್ತದೆ.
ಇದನ್ನು ಓದಿ: ಮದ್ದೂರು| ಕಲ್ಲು ತೂರಾಟ ಪ್ರಕರಣ: ಹಿಂದೂ ಮುಖಂಡರಿಂದ ಶಾಂತಿ ಸಭೆ ಬಹಿಷ್ಕಾರ
ದಸರಾ ಉದ್ಘಾಟನೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ಸರ್ಕಾರದ ಜೊತೆ ನಡೆಯುತ್ತವೆ. ಖಾಸಗಿ ದರ್ಬಾರಿಗೂ ದಸರಾಗೂ ಯಾವುದೇ ಸಂಬಂಧವಿರುವುದಿಲ್ಲ. ಆದರೆ ಅವುಗಳು ಜೊತೆ ಜೊತೆಯಲ್ಲೇ ನಡೆಯುತ್ತವೆ ಅಷ್ಟೇ ಎಂದು ಹೇಳಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…