Mysore
19
overcast clouds
Light
Dark

ಮುಡಾ ಹಗರಣ: ಬಂಧನ ತಪ್ಪಿಸಲು ಗೊಡ್ಸ್‌ ಆಟೋದಲ್ಲಿ ಮೈಸೂರಿಗೆ ಬಂದ ಆರ್. ಅಶೋಕ್‌

ಮೈಸೂರು: ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆದರೆ, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಲು ಮುಂದಾದರು. ಈ ವಿಷಯ ತಿಳಿದ ವಿಪಕ್ಷ ನಾಯಕ ಆರ್.‌ ಅಶೋಕ್‌ ಹಾಗೂ ಶಾಸಕ ಅಶ್ಥತ್‌ ನಾರಾಯಣ್‌, ಪೊಲೀಸರ ಬಂಧನ ತಪ್ಪಿಸಲು ತರಕಾರಿ ಗೂಡ್ಸ್‌ ಆಟೋದಲ್ಲಿ ಬಚ್ಚಿಟ್ಟುಕೊಂಡು ಮೈಸೂರಿಗೆ ಆಗಮಿಸಿದರು.

ಈ ನಡುವೆ ಕಾರ್ಯಕರ್ತರ ಗುಂಪಿನೊಂದಿಗೆ ಮೈಸೂರಿಗೆ ಬರುತ್ತಿದ್ದ ಪಕ್ಷದ ರಾಜ್ಯಾಧ್ಯಕ್ಷ ಬಿ.ಐ ವಿಜಯೇಂದ್ರನ್ನನು ಬಿಡದಿ ಬಳಿಯೇ ಪೊಲೀಸರು ಬಂಧಿಸಿದ್ದರು.