ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಕೋರ್ಟ್ ಆದೇಶದ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದ ಭವಿಷ್ಯ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಒಂದು ಪ್ರಕರಣವನ್ನು ಪ್ರಾಸಿಕ್ಯೂಷನ್ಗೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಬಗ್ಗೆ ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳಿವೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಆಗಿದೆ ಅಷ್ಟೇ.
ಇನ್ನು ಕಾಂಗ್ರೆಸ್ ಮಿತ್ರರು ಯಾಕೆ ಅಷ್ಟೊಂದು ಆತಂಕಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ. ಈ ಪ್ರಕರಣ ಒಂದು ಅಂತಿಮ ಘಟಕ್ಕೆ ಬಂದಿದೆ. ಏನಾಗುತ್ತದೆ ಎಂದು ಕಾದು ನೋಡೋಣ ಎಂದು ಹೇಳಿದ್ದಾರೆ.
ಕೋರ್ಟ್ ತೀರ್ಮಾನದ ಮೇಲೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ತೀರ್ಮಾನ ಆಗಲಿದೆ. ನಾಳೆಯ ಆದೇಶದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…