ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಕೋರ್ಟ್ ಆದೇಶದ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದ ಭವಿಷ್ಯ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಒಂದು ಪ್ರಕರಣವನ್ನು ಪ್ರಾಸಿಕ್ಯೂಷನ್ಗೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಬಗ್ಗೆ ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳಿವೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಆಗಿದೆ ಅಷ್ಟೇ.
ಇನ್ನು ಕಾಂಗ್ರೆಸ್ ಮಿತ್ರರು ಯಾಕೆ ಅಷ್ಟೊಂದು ಆತಂಕಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ. ಈ ಪ್ರಕರಣ ಒಂದು ಅಂತಿಮ ಘಟಕ್ಕೆ ಬಂದಿದೆ. ಏನಾಗುತ್ತದೆ ಎಂದು ಕಾದು ನೋಡೋಣ ಎಂದು ಹೇಳಿದ್ದಾರೆ.
ಕೋರ್ಟ್ ತೀರ್ಮಾನದ ಮೇಲೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ತೀರ್ಮಾನ ಆಗಲಿದೆ. ನಾಳೆಯ ಆದೇಶದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…