ಮಂಡ್ಯ: ನಾಗಮಂಗಲ ಗಲಭೆಯಲ್ಲಿ ಕೇರಳ ಮೂಲದ ಇಬ್ಬರು ಪಾಲ್ಗೊಂಡಿದ್ದ ಬಗ್ಗೆ ತನಿಖೆ ಮಾಡಿಸುತ್ತೇವೆ. ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ(ಎನ್ಐಎ) ತನಿಖೆ ಮಾಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗದುಕೊಳ್ಳಲಾಗುವುದು ಎಂದು ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇರಳ ಮೂಲದ ಇಬ್ಬರು ನಾಗಮಂಗಲದ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಸಹ ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ಕೂಡ ದಾಖಲಾಗಿದೆ ಎಂದರು.
ಗಲಭೆ ಸಂಬಂಧ ದೂರು ದಾಖಲಾಗಿರುವ 74ಆರೋಪಿಗಳ ಪೈಕಿ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರಾದ 44ನೇ ಆರೋಪಿ ಯೂಸುಫ್,61ನೇ ಆರೋಪಿ ನಾಸೀರ್ ಎಂಬುವವರು ಕೇರಳ ಮೂಲದ ಮಲ್ಲಪುರಂ ನಿವಾಸಿಗಳು ಎನ್ನಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…