ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಧ್ಯಾಹ್ನ 2:30ಕ್ಕೆ ಕೃಷಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.
ವಿವಿಧ ಧಾನ್ಯಗಳು, ಕೃಷಿ ಸಲಕರಣೆಗಳ ಪ್ರದರ್ಶನ, ಕಬಡ್ಡಿ ಮತ್ತು ಕುಸ್ತಿ ಪಂದ್ಯಾವಳಿಗಳು, ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ, ಕಡಲೆಕಾಯಿ ಪರಿಷೆ, ಅವರೆಕಾಯಿ ಪರಿಷೆ, ಬೆಲ್ಲದ ಪರಿಷೆ, ನಾಗಮಂಗಲ ಬೆಣ್ಣೆ ಪರಿಷೆಯ ಜೊತೆ ಕೃಷಿ ಇಲಾಖೆ ಮಳಿಗೆಗಳು ಮತ್ತು ಇಲಾಖಾ ಯೋಜನೆಗಳ ಪ್ರದರ್ಶನ, ಫಲ ಪುಷ್ಪ ಪ್ರದರ್ಶನ, ಆಹಾರ ಮಳಿಗೆಯನ್ನು ಅಯೋಜಿಸಲಾಗಿದೆ.
ಸಂಜೆ 6:20ಕ್ಕೆ ಮಾನ್ಯ ಕೃಷಿ ಸಚಿವರಿಂದ ಗೋ ಪೂಜೆ ಮತ್ತು ಕಿಚ್ಚುಹಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಹಾಗೆಯೇ, ಸಂಜೆ 6:30 ರಿಂದ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಪ್ರೊ. ಕೃಷ್ಣೇ ಗೌಡ ಅವರು ಹಾಗು ರಿಚರ್ಡ್ ಲೂಯಿಸ್ ತಂಡದಿಂದ “ನಗೆ ಸಂಕ್ರಾಂತಿ ಸಂಭ್ರಮ” ಕಾರ್ಯಕ್ರಮ ನಡೆಯಲಿದೆ.
ಸಂಜೆ 7:30 ರಿಂದ 9:30ರ ವರೆಗೆ ಸರ್ವರಿಗೂ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ನಾಮಮಂಗಲ ಹಾಗೂ ಸುತ್ತಮುತ್ತಲಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾಗಬೇಕಾಗಿ ಕೋರಿಕೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…