ಮಂಡ್ಯ: ನಾಗಮಂಗಲದಲ್ಲಿ ಗಲಭೆ ನಡೆಸಿದವರನ್ನು ಬಿಟ್ಟು ಗಣೇಶ ಕೂರಿಸಿದವರನ್ನು ಬಂಧಿಸಲಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಚುನಾವಣೆಯ ಹಿನ್ನೆಲೆಯಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವುದು ಕಂಡು ಬಂದಿದೆ.
ನಾಗಮಂಗಲ ಗಲಾಟೆ ಪ್ರಕರಣದ ಹಿಂದೆ ಪಿಎಫ್ಐ ಕೈವಾಡ ಇರುವ ಮಾಹಿತಿ ಇದ್ದು, ಅಲ್ಲಿ ಪಾಕ್ ಪರ ಘೋಷಣೆ ಕೂಗಿದ ಬಗ್ಗೆಯೂ ಮಾಹಿತಿ ಬಂದಿದೆ.
ಪ್ರಕರಣ ಹಿಂದೆ ಯಾರೆಲ್ಲಾ ಇದ್ದಾರೆ, ಕುಮ್ಮಕ್ಕು ನೀಡಿರುವುದು ಯಾರು. ಇದೆಲ್ಲವನ್ನು ಸಂಪೂರ್ಣವಾಗಿ ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.
ಬಿಜೆಪಿ ಸತ್ಯಶೋಧನಾ ತಂಡ ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದೆ. ಗಲಭೆ ಬಗ್ಗೆ ಸಮಗ್ರ ವರದಿ ಸಂಗ್ರಹಿಸಿ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ವರದಿ ನೀಡುತ್ತೇವೆ ಎಂದು ಹೇಳಿದರು.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…