ಮಂಡ್ಯ: ನಾಗಮಂಗಲದಲ್ಲಿ ಗಲಭೆ ನಡೆಸಿದವರನ್ನು ಬಿಟ್ಟು ಗಣೇಶ ಕೂರಿಸಿದವರನ್ನು ಬಂಧಿಸಲಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಚುನಾವಣೆಯ ಹಿನ್ನೆಲೆಯಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವುದು ಕಂಡು ಬಂದಿದೆ.
ನಾಗಮಂಗಲ ಗಲಾಟೆ ಪ್ರಕರಣದ ಹಿಂದೆ ಪಿಎಫ್ಐ ಕೈವಾಡ ಇರುವ ಮಾಹಿತಿ ಇದ್ದು, ಅಲ್ಲಿ ಪಾಕ್ ಪರ ಘೋಷಣೆ ಕೂಗಿದ ಬಗ್ಗೆಯೂ ಮಾಹಿತಿ ಬಂದಿದೆ.
ಪ್ರಕರಣ ಹಿಂದೆ ಯಾರೆಲ್ಲಾ ಇದ್ದಾರೆ, ಕುಮ್ಮಕ್ಕು ನೀಡಿರುವುದು ಯಾರು. ಇದೆಲ್ಲವನ್ನು ಸಂಪೂರ್ಣವಾಗಿ ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.
ಬಿಜೆಪಿ ಸತ್ಯಶೋಧನಾ ತಂಡ ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದೆ. ಗಲಭೆ ಬಗ್ಗೆ ಸಮಗ್ರ ವರದಿ ಸಂಗ್ರಹಿಸಿ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ವರದಿ ನೀಡುತ್ತೇವೆ ಎಂದು ಹೇಳಿದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…