ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರ್.ಅಶೋಕ್ ವಿರುದ್ಧ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಯಾರೂ ಪಾಕ್ ಪರ ಘೋಷಣೆ ಕೂಗಿಲ್ಲ. ವಿಪಕ್ಷ ನಾಯಕ ಆರ್.ಅಶೋಕ್ ಸುಳ್ಳು ಹೇಳಿದ್ದಾರೆ. ಅಶೋಕ್ ಮೇಲೆಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಿಡಿಕಾರಿದರು.
ಮಾತನಾಡುವಾಗ ಅಶೋಕ್ ಮಾತಿನಲ್ಲಿ ಸ್ವಲ್ಪ ಹಿಡಿತ ಇಟ್ಟುಕೊಂಡು ಮಾತನಾಡಬೇಕು. ಅಶೋಕ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕನಾಗಿ ಸರಿಯಾಗಿ ಮಾತನಾಡೋದನ್ನು ಕಲಿಯಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.
ನಾಗಮಂಗಲದಲ್ಲಿ ನಡೆದ ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿಲ್ಲ. ಇದೆಲ್ಲಾ ಸುಳ್ಳುಸುದ್ದಿ. ಹಾಗಾಗಿ ವಿಪಕ್ಷದವರು ಹೇಳುವುದನ್ನು ಯಾರೂ ನಂಬಬೇಡಿ ಎಂದು ಸ್ಪಷ್ಟನೆ ನೀಡಿದರು.
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…
ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ನನ್ನು ದೋಷಿ…
ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…