ಮಂಡ್ಯ

ರಾಜ್ಯಾದ್ಯಾಂತ ಮಾ.8ರಂದು ರಾಷ್ಟ್ರೀಯ ಲೋಕ-ಅದಾಲತ್‌

ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಾಂತ ಮಾ.8ರಂದು ರಾಷ್ಟ್ರೀಯ ಲೋಕ-ಅದಾಲತ್‌ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಆನಂದ್‌.ಎಂ ಅವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಬರುವಂತಹ 7 ತಾಲೂಕುಗಳಲ್ಲಿಯೂ ಸಹ ಲೋಕ್‌-ಅದಾಲತ್‌ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ಪೂರ್ವಭಾವಿ ಭೈಠೆಕ್‌ಗಳನ್ನು ನಡೆಸಲಾಗುತ್ತಿದೆ ಎಂದರು.

ರಾಷ್ರೀಯ ಲೋಕ ಅದಾಲತ್‌ನಲ್ಲಿ ಆಸ್ತಿ ವಿವಾದಗಳನನ್ನು ಒಳಗೊಂಡಂತೆ ಸಿವಿಲ್‌ ವ್ಯಾಜ್ಯಗಳು, ಹಣ ವಸೂಲಾತಿ ದಾವೆಗಳು, ಮೋಟಾರ್‌ ವಾಹನ ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್‌ ಸ್ಥಾಪನೆ ಪ್ರಕರಣಗಳು ಎಲ್ಲವನ್ನು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಲೋಕ-ಅದಾಲತ್‌ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳು ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಉಭಯ ಪಕ್ಷಗಾರರಿಗೆ ನೋಟಿಸ್‌ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಕೊಳ್ಳಬಹುದು ಎಂದರು.

ಜನಸಾಮನ್ಯರು ಇದರ ಸದುಪಯೋಗ ಪಡೆದು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ-ಅದಾಲತ್‌ನ್ನು ಯಶಸ್ವಿಗೊಳಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

4 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

7 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

8 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

8 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

9 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

9 hours ago