ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಾಂತ ಮಾ.8ರಂದು ರಾಷ್ಟ್ರೀಯ ಲೋಕ-ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆನಂದ್.ಎಂ ಅವರು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಬರುವಂತಹ 7 ತಾಲೂಕುಗಳಲ್ಲಿಯೂ ಸಹ ಲೋಕ್-ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ಪೂರ್ವಭಾವಿ ಭೈಠೆಕ್ಗಳನ್ನು ನಡೆಸಲಾಗುತ್ತಿದೆ ಎಂದರು.
ರಾಷ್ರೀಯ ಲೋಕ ಅದಾಲತ್ನಲ್ಲಿ ಆಸ್ತಿ ವಿವಾದಗಳನನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ಹಣ ವಸೂಲಾತಿ ದಾವೆಗಳು, ಮೋಟಾರ್ ವಾಹನ ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು ಎಲ್ಲವನ್ನು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಲೋಕ-ಅದಾಲತ್ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳು ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಉಭಯ ಪಕ್ಷಗಾರರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಕೊಳ್ಳಬಹುದು ಎಂದರು.
ಜನಸಾಮನ್ಯರು ಇದರ ಸದುಪಯೋಗ ಪಡೆದು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ-ಅದಾಲತ್ನ್ನು ಯಶಸ್ವಿಗೊಳಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…