ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ಸ್ಥಂಭ ವಿವಾದವು ಇತ್ತೀಚೆಗೆ ರಾಜ್ಯದ್ಯಾಂತ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ರೌಡಿ ಶೀಟರ್ ತೆರೆಯುವ ಸಂಬಂಧ ಏಳು ದಿನಗಳ ಒಳಗೆ ಉತ್ತರಿಸುವಂತೆ ಪೊಲೀಸರು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ವಿಶ್ವ ಹಿಂದೂ ಪರಿಷತ್ನ ಮೂವರು ಕಾರ್ಯಕರ್ತರಿಗೆ ಕೆರಗೋಡು ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ. ಕೆರಗೋಡಿನ ಧ್ವಜ ಸ್ಥಂಭ ವಿಚಾರದಲ್ಲಿ ಅನ್ಯಕೋಮಿನ ಜನಾಂಗದವರನ್ನು ಹೆದರಿಸುವುದು, ಬೆದರಿಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಚೋದನೆಗೆ ಒಳಪಡಿಸುತ್ತಿದ್ದೀರಿ. ಜೊತೆಗೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರುವುದರಿಂದ ನಿಮ್ಮ ವಿರುದ್ಧ ರೌಡಿ ಶೀಟರ್ ತೆರೆಯಬಾರದೇಕೆ ಎಂದು ನೋಟಿಸ್ ಮೂಲಕ ಪೊಲೀಸರು ಪ್ರಶ್ನಿಸಿದ್ದಾರೆ.
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…
ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ…
ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…