ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ಸ್ಥಂಭ ವಿವಾದವು ಇತ್ತೀಚೆಗೆ ರಾಜ್ಯದ್ಯಾಂತ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ರೌಡಿ ಶೀಟರ್ ತೆರೆಯುವ ಸಂಬಂಧ ಏಳು ದಿನಗಳ ಒಳಗೆ ಉತ್ತರಿಸುವಂತೆ ಪೊಲೀಸರು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ವಿಶ್ವ ಹಿಂದೂ ಪರಿಷತ್ನ ಮೂವರು ಕಾರ್ಯಕರ್ತರಿಗೆ ಕೆರಗೋಡು ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ. ಕೆರಗೋಡಿನ ಧ್ವಜ ಸ್ಥಂಭ ವಿಚಾರದಲ್ಲಿ ಅನ್ಯಕೋಮಿನ ಜನಾಂಗದವರನ್ನು ಹೆದರಿಸುವುದು, ಬೆದರಿಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಚೋದನೆಗೆ ಒಳಪಡಿಸುತ್ತಿದ್ದೀರಿ. ಜೊತೆಗೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರುವುದರಿಂದ ನಿಮ್ಮ ವಿರುದ್ಧ ರೌಡಿ ಶೀಟರ್ ತೆರೆಯಬಾರದೇಕೆ ಎಂದು ನೋಟಿಸ್ ಮೂಲಕ ಪೊಲೀಸರು ಪ್ರಶ್ನಿಸಿದ್ದಾರೆ.
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…
ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…