ಮಂಡ್ಯ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅಕುಶಲ ಕೂಲಿಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 370 ರೂ ಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಆದೇಶ ಹೊರಡಿಸಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ.ಆರ್ ಅವರು ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ದಿನಗೂಲಿ ದರ 349 ರೂ.ಗಳಿದ್ದು, 2025-26 ನೇ ಸಾಲಿನಲ್ಲಿ ಏಪ್ರಿಲ್ 01 ರಿಂದ 370 ರೂ. ಗಳ ದಿನಗೂಲಿ ದರವನ್ನು ನಿಗಧಿಪಡಿಸಿದೆ.
ಮನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪತ್ರಿ ಆರ್ಹ ಕುಟುಂಬಕ್ಕೂ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಅಕುಶ ಕೂಲಿ ಕೆಲಸ ಕೊಡಲಾಗುತ್ತದೆ. ಒಂದು ಕುಟುಂಬ ವರ್ಷದಲ್ಲಿ ನೂರು ದಿನ ಕೆಲಸ ಮಾಡಿದರೆ 37 ಸಾವಿರ ರೂ. ಗಳ ಕೂಲಿ ಹಣ ಪಡೆದುಕೊಳ್ಳಬಹುದು. ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಗಂಡು-ಹೆಣ್ಣಿಗೂ 370 ರೂ ಸಮಾನ ಕೂಲಿ ವೇತನ ಪಡೆಯಬಹುದು ಎಂದು ತಿಳಿಸಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…