ಮಂಡ್ಯ: ಪಡಿತರ ಅಂಗಡಿಗಳ ಎದುರು ಇದೀಗ ರಾತ್ರಿವರೆಗೂ ಮೈಲುದ್ದದ ಸರತಿ ಸಾಲು ಕಂಡು ಬರುತ್ತಿದೆ. ರೇಶನ್ ಅಂಗಡಿ ಸಿಬ್ಬಂದಿ ಜತೆಗೆ ವಾಗ್ಯುದ್ಧ, ರಂಪಾಟ ಎಲ್ಲೆಡೆ ಸಾಮಾನ್ಯವಾಗಿದೆ. ನೆಟ್ವರ್ಕ್ ಸಮಸ್ಯೆ ಜತೆಯಲ್ಲಿ ಒಂದು ಒಟಿಪಿ ಜತೆಯಲ್ಲಿ ಎರಡು ಒಟಿಪಿ ಪಡೆಯಬೇಕಾಗಿರುವುದರಿಂದ ಅನಗತ್ಯ ವಿಳಂಬವಾಗುತ್ತಿದೆ. ಇದರಿಂದ ಸರತಿಯಲ್ಲಿ ಪಡಿತರಕ್ಕಾಗಿ ಕಾಯುವ ಜನಸಾಮಾನ್ಯರು ಸಾಮಗ್ರಿ ಪಡೆಯಲು ನಿತ್ಯ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ
ಹಿಂದೆ ಪಡಿತರ ಅಂಗಡಿಗಳಲ್ಲಿ ನಿಮಿಷಕ್ಕೆ ಒಂದು ಕಾರ್ಡ್, ಗಂಟೆಗೆ 40 ಕಾರ್ಡ್ ನಿರ್ವಹಣೆ ಆಗುತ್ತಿತ್ತು. ಈಗ ಒಂದು ಕಾರ್ಡ್ಗೆ 10ರಿಂದ 20 ನಿಮಿಷ ಬೇಕಾಗುತ್ತದೆ. ಸರ್ವರ್ ವಿಳಂಬ ಜತೆಗೆ ಕೆಲವು ಸಲ ಸರ್ವರ್ ಕೈಕೊಡುತ್ತಿರುವುದರಿಂದ ದಿನಕ್ಕೆ 40 ಕಾರ್ಡ್ ಕೂಡ ನಿರ್ವಹಣೆ ಆಗದ ದಿನಗಳಿವೆ ಎಂದು ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಸೆಪ್ಟೆಂಬರ್ವರೆಗೆ ಒಂದು ಬಾರಿ ಪಡಿತರ ಪಡೆಯಲು ಒಂದು ಸಲ ಮಾತ್ರ ಒಟಿಪಿ ನೀಡಬೇಕಾಗಿತ್ತು. ಈಗ ಕೇಂದ್ರದ ಪಾಲಿನ ಅಕ್ಕಿಗೆ, ರಾಜ್ಯದ ಪಾಲಿನ ಅಕ್ಕಿಗೆ ಎರಡು ಪ್ರತ್ಯೇಕ ಒಟಿಪಿ ಪಡೆಯಬೇಕಾಗಿದೆ.
ಇದು ರಾಜ್ಯವ್ಯಾಪಿ ಸಮಸ್ಯೆ. ಕೇಂದ್ರದ ಮಹತ್ವಾಕಾಂಕ್ಷೆಯ ವನ್ ನೇಶನ್ ವನ್ ರೇಶನ್ ಯೋಜನೆ ಪ್ರಕ್ರಿಯೆ ಆರಂಭವಾಗಿರುವ ಭಾಗವೂ ಆಗಿದೆ. ಹಾಗಾಗಿ ಆರಂಭಿಕವಾಗಿ ಈ ಸಮಸ್ಯೆ ಎದುರಿಸಬೇಕಾಗಿದೆ ಎಂದು ಇಲಾಖಾ ಆಧಿಕಾರಿಗಳು ಸಮಜಾಯಿಶಿಕೆ ನೀಡುತ್ತಿದ್ದಾರೆ.
ಹಿಂದೆ ಪಡಿತರ ಅಂಗಡಿಗಳಲ್ಲಿ ನಿಮಿಷಕ್ಕೆ ಒಂದು ಕಾರ್ಡ್, ಗಂಟೆಗೆ 40 ಕಾರ್ಡ್ ನಿರ್ವಹಣೆ ಆಗುತ್ತಿತ್ತು. ಈಗ ಒಂದು ಕಾರ್ಡ್ಗೆ 10ರಿಂದ 20 ನಿಮಿಷ ಬೇಕಾಗುತ್ತದೆ. ಸರ್ವರ್ ವಿಳಂಬ ಜತೆಗೆ ಕೆಲವು ಸಲ ಸರ್ವರ್ ಕೈಕೊಡುತ್ತಿರುವುದರಿಂದ ದಿನಕ್ಕೆ 40 ಕಾರ್ಡ್ ಕೂಡ ನಿರ್ವಹಣೆ ಆಗದ ದಿನಗಳಿವೆ ಎಂದು ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಾರೆ
ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ…
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ…
ಬೆಂಗಳೂರು: ಬಿಗ್ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…
ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ…