ಮಂಡ್ಯ

ಪಡಿತರಕ್ಕೆ ಗ್ರಾಹಕರ ಪರದಾಟ: ಒಂದರ ಬದಲು ಎರಡು ಒಟಿಪಿ

ಮಂಡ್ಯ: ಪಡಿತರ ಅಂಗಡಿಗಳ ಎದುರು ಇದೀಗ ರಾತ್ರಿವರೆಗೂ ಮೈಲುದ್ದದ ಸರತಿ ಸಾಲು ಕಂಡು ಬರುತ್ತಿದೆ. ರೇಶನ್ ಅಂಗಡಿ ಸಿಬ್ಬಂದಿ ಜತೆಗೆ ವಾಗ್ಯುದ್ಧ, ರಂಪಾಟ ಎಲ್ಲೆಡೆ ಸಾಮಾನ್ಯವಾಗಿದೆ. ನೆಟ್ವರ್ಕ್ ಸಮಸ್ಯೆ ಜತೆಯಲ್ಲಿ ಒಂದು ಒಟಿಪಿ ಜತೆಯಲ್ಲಿ ಎರಡು ಒಟಿಪಿ ಪಡೆಯಬೇಕಾಗಿರುವುದರಿಂದ ಅನಗತ್ಯ ವಿಳಂಬವಾಗುತ್ತಿದೆ. ಇದರಿಂದ ಸರತಿಯಲ್ಲಿ ಪಡಿತರಕ್ಕಾಗಿ ಕಾಯುವ ಜನಸಾಮಾನ್ಯರು ಸಾಮಗ್ರಿ ಪಡೆಯಲು ನಿತ್ಯ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ
ಹಿಂದೆ ಪಡಿತರ ಅಂಗಡಿಗಳಲ್ಲಿ ನಿಮಿಷಕ್ಕೆ ಒಂದು ಕಾರ್ಡ್, ಗಂಟೆಗೆ 40 ಕಾರ್ಡ್ ನಿರ್ವಹಣೆ ಆಗುತ್ತಿತ್ತು. ಈಗ ಒಂದು ಕಾರ್ಡ್ಗೆ 10ರಿಂದ 20 ನಿಮಿಷ ಬೇಕಾಗುತ್ತದೆ. ಸರ್ವರ್ ವಿಳಂಬ ಜತೆಗೆ ಕೆಲವು ಸಲ ಸರ್ವರ್ ಕೈಕೊಡುತ್ತಿರುವುದರಿಂದ ದಿನಕ್ಕೆ 40 ಕಾರ್ಡ್ ಕೂಡ ನಿರ್ವಹಣೆ ಆಗದ ದಿನಗಳಿವೆ ಎಂದು ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಸೆಪ್ಟೆಂಬರ್ವರೆಗೆ ಒಂದು ಬಾರಿ ಪಡಿತರ ಪಡೆಯಲು ಒಂದು ಸಲ ಮಾತ್ರ ಒಟಿಪಿ ನೀಡಬೇಕಾಗಿತ್ತು. ಈಗ ಕೇಂದ್ರದ ಪಾಲಿನ ಅಕ್ಕಿಗೆ, ರಾಜ್ಯದ ಪಾಲಿನ ಅಕ್ಕಿಗೆ ಎರಡು ಪ್ರತ್ಯೇಕ ಒಟಿಪಿ ಪಡೆಯಬೇಕಾಗಿದೆ.
ಇದು ರಾಜ್ಯವ್ಯಾಪಿ ಸಮಸ್ಯೆ. ಕೇಂದ್ರದ ಮಹತ್ವಾಕಾಂಕ್ಷೆಯ ವನ್ ನೇಶನ್ ವನ್ ರೇಶನ್ ಯೋಜನೆ ಪ್ರಕ್ರಿಯೆ ಆರಂಭವಾಗಿರುವ ಭಾಗವೂ ಆಗಿದೆ. ಹಾಗಾಗಿ ಆರಂಭಿಕವಾಗಿ ಈ ಸಮಸ್ಯೆ ಎದುರಿಸಬೇಕಾಗಿದೆ ಎಂದು ಇಲಾಖಾ ಆಧಿಕಾರಿಗಳು ಸಮಜಾಯಿಶಿಕೆ ನೀಡುತ್ತಿದ್ದಾರೆ.

ಹಿಂದೆ ಪಡಿತರ ಅಂಗಡಿಗಳಲ್ಲಿ ನಿಮಿಷಕ್ಕೆ ಒಂದು ಕಾರ್ಡ್, ಗಂಟೆಗೆ 40 ಕಾರ್ಡ್ ನಿರ್ವಹಣೆ ಆಗುತ್ತಿತ್ತು. ಈಗ ಒಂದು ಕಾರ್ಡ್ಗೆ 10ರಿಂದ 20 ನಿಮಿಷ ಬೇಕಾಗುತ್ತದೆ. ಸರ್ವರ್ ವಿಳಂಬ ಜತೆಗೆ ಕೆಲವು ಸಲ ಸರ್ವರ್ ಕೈಕೊಡುತ್ತಿರುವುದರಿಂದ ದಿನಕ್ಕೆ 40 ಕಾರ್ಡ್ ಕೂಡ ನಿರ್ವಹಣೆ ಆಗದ ದಿನಗಳಿವೆ ಎಂದು ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಾರೆ

andolana

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

12 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

12 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

12 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

12 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

13 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

13 hours ago