KRS Dam
ಮಂಡ್ಯ: ಕೊಡಗಿನಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿಯಿದೆ.
ಸದ್ಯ ಡ್ಯಾಂನಲ್ಲಿ 120 ಅಡಿ ನೀರಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ. ಜಲಾಶಯ ಒಂದು ವಾರದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ.
ಇನ್ನು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇಂದಿನಿಂದ ಮಳೆಯಾಗಲಿದ್ದು, ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹರಿದುಬರಲಿದೆ. ಹೀಗಾಗಿ ಇನ್ನೂ ನಾಲ್ಕೈದು ದಿನಗಳಲ್ಲೇ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ಹವಾಮಾನ ಇಲಾಖೆ ಈ ತಿಂಗಳ ಕೊನೆಯ ವಾರದ ಮಳೆಯ ನಿರೀಕ್ಷೆ ಬಗ್ಗೆ ಹೇಳಿದೆ.. ಲಿಂಕ್ ಬಳಸಿ ಓದಿ..
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…