ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯ ಭರ್ತಿಗೆ ಕೇವಲ ೮ ಅಡಿ ಮಾತ್ರ ಬಾಕಿ ಇದೆ.
ಕಳೆದ ಒಂದು ವಾರದಿಂದ ನಿರಂತರವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಕೆಆರ್ ಎಸ್ ಅಣೆಕಟ್ಟೆಗೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಇಂದು ಕೆ.ಆರ್ ಎಸ್ ಜಲಾಶಯಗೆ ೪೪೬೧೭ ಕ್ಯೂಸೆಕ್ ನೀರು ಬರುತ್ತಿದೆ. ೧೨೪.೮೦ ಅಡಿ ಗರಿಷ್ಠ ಮಟ್ಟ ಹೊಂದಿರುವ ಡ್ಯಾಂ ನಲ್ಲಿ ಸದ್ಯ ೧೧೬.೬೦ ಅಡಿ ಭರ್ತಿಯಾಗಿದೆ.
ಇನ್ನು ಜಲಾಶಯಲ್ಲಿ ೩೮೯೦೦ ಟಿಎಂಸಿ ನೀರು ಶೇಖರಣೆ ಆಗಿದ್ದು, ಇನ್ನೂ ೧೧ ಟಿಎಂಸಿ ನೀರು ಬಂದರೆ ೨೯.೪೫ ಟಿಎಂಸಿ ಶೇಖರಣೆ ಆಗಿ ಸಂಪೂರ್ಣ ಭರ್ತಿಯಾಗಲಿದೆ. ಇಂದು ಜಲಾಶಯದಿಂದ ೨೫೬೬ ಕ್ಯೂಸೆಕ್ ನೀರು ನಾಲೆ ಹಾಗೂ ಕುಡಿಯಲು ಬಿಡಲಾಗುತ್ತಿದೆ.
ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…
ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…