ಮಳವಳ್ಳಿ: ಇಲ್ಲಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾಗಿರುವ ಮಕ್ಕಳನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದೆ.
ಗುರುವಾರ ಬೆಳಿಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ರಾಜ್ಯಾಧ್ಯಕ್ಷ ನಾಗಣ್ಣಗೌಡ ಹಾಗೂ ತಂಡ ಭೇಟಿ ನೀಡಿ ಎಲ್ಲಡೆ ಪರಿಶೀಲನೆ ನಡೆಸಿದರು. ಹೋಳಿ ಹಬ್ಬದ ಬಾತ್ ತಿಂದು ಇಬ್ಬರು ವಿದ್ಯಾರ್ಥಿ ಸಾವು ಹಾಗೂ 28 ಮಕ್ಕಳು ಅಸ್ಪಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಆಯೋಗವು ಭೇಟಿ ನೀಡಿ, ಘಟನೆಯ ಬಗ್ಗೆ ಅಧಿಕಾರಿಗಳು ಹಾಗೂ ಸಂಸ್ಥೆಯಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ಮೇಘಾಲಯ ಶಿಕ್ಷಣ ಇಲಾಖೆ ಅಧಿಕಾರಿ ಪೀಟರ್ ಸನ್, ಹಾಗೂ ಕರೆಸಿನ್ ಟುವೆ ಮಳವಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಇದ್ದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…