ಮಂಡ್ಯ

ಮಚ್ಚು ಹಿಡಿದು ರೀಲ್ಸ್ ಮಾಡಿದ ಯುವಕ: ಬುದ್ಧಿ ಕಲಿಸಿದ ಪೊಲೀಸರು

ಮಂಡ್ಯ: ಮಚ್ಚು ಹಿಡಿದು ಇದ್ರೆ ನೆಮ್ಮದಿಯಾಗ್‌ ಇರ್ಬೇಕು ಹಾಡಿಗೆ ರೀಲ್ಸ್‌ ಮಾಡಿದ ಯುವಕನಿಗೆ ಪೊಲೀಸರು ಬುದ್ಧಿ ಕಲಿಸಿದ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.

ಮಂಡ್ಯದ ಕಾರಸವಾಡಿ ಗ್ರಾಮದ ಯುವಕ ಪವನ್‌ ಎಂಬಾತನೇ ಮಚ್ಚು ಹಿಡಿದು ರೀಲ್ಸ್‌ ಮಾಡಿದ ಯುವಕನಾಗಿದ್ದಾನೆ.

ಆತನನ್ನು ಹಿಡಿದು ತಂಡ ಪೊಲೀಸರು ಠಾಣೆಯ ಮುಂದೆ ನಿಲ್ಲಿಸಿ ಕ್ಷಮೆ ಕೇಳಿಸಿದ್ದಾರೆ. ಜೊತೆಗೆ ಅದನ್ನು ವಿಡಿಯೋ ಮಾಡಿ ಟ್ರೋಲ್‌ ಮಾಡಿದ್ದಾರೆ.

ಇನ್ನು ಮಾರಕಾಸ್ತ್ರಗಳನ್ನು ಹಿಡಿದು ಪೋಸ್‌ ಕೊಡುವ ಪುಡಿರೌಡಿಗಳಿಗೆ ಪೊಲೀಸರು ಖಡಕ್‌ ಎಚ್ಚರಿಕೆ ನೀಡುತ್ತಿದ್ದು, ಯುವಕನಿಗೆ ಚುರುಕು ಮುಟ್ಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 mins ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

50 mins ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

56 mins ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

1 hour ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

2 hours ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

2 hours ago