ಮಂಡ್ಯ: ಮಚ್ಚು ಹಿಡಿದು ಇದ್ರೆ ನೆಮ್ಮದಿಯಾಗ್ ಇರ್ಬೇಕು ಹಾಡಿಗೆ ರೀಲ್ಸ್ ಮಾಡಿದ ಯುವಕನಿಗೆ ಪೊಲೀಸರು ಬುದ್ಧಿ ಕಲಿಸಿದ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಕಾರಸವಾಡಿ ಗ್ರಾಮದ ಯುವಕ ಪವನ್ ಎಂಬಾತನೇ ಮಚ್ಚು ಹಿಡಿದು ರೀಲ್ಸ್ ಮಾಡಿದ ಯುವಕನಾಗಿದ್ದಾನೆ.
ಆತನನ್ನು ಹಿಡಿದು ತಂಡ ಪೊಲೀಸರು ಠಾಣೆಯ ಮುಂದೆ ನಿಲ್ಲಿಸಿ ಕ್ಷಮೆ ಕೇಳಿಸಿದ್ದಾರೆ. ಜೊತೆಗೆ ಅದನ್ನು ವಿಡಿಯೋ ಮಾಡಿ ಟ್ರೋಲ್ ಮಾಡಿದ್ದಾರೆ.
ಇನ್ನು ಮಾರಕಾಸ್ತ್ರಗಳನ್ನು ಹಿಡಿದು ಪೋಸ್ ಕೊಡುವ ಪುಡಿರೌಡಿಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡುತ್ತಿದ್ದು, ಯುವಕನಿಗೆ ಚುರುಕು ಮುಟ್ಟಿಸಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…