ಮಂಡ್ಯ: ಮಚ್ಚು ಹಿಡಿದು ಇದ್ರೆ ನೆಮ್ಮದಿಯಾಗ್ ಇರ್ಬೇಕು ಹಾಡಿಗೆ ರೀಲ್ಸ್ ಮಾಡಿದ ಯುವಕನಿಗೆ ಪೊಲೀಸರು ಬುದ್ಧಿ ಕಲಿಸಿದ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಕಾರಸವಾಡಿ ಗ್ರಾಮದ ಯುವಕ ಪವನ್ ಎಂಬಾತನೇ ಮಚ್ಚು ಹಿಡಿದು ರೀಲ್ಸ್ ಮಾಡಿದ ಯುವಕನಾಗಿದ್ದಾನೆ.
ಆತನನ್ನು ಹಿಡಿದು ತಂಡ ಪೊಲೀಸರು ಠಾಣೆಯ ಮುಂದೆ ನಿಲ್ಲಿಸಿ ಕ್ಷಮೆ ಕೇಳಿಸಿದ್ದಾರೆ. ಜೊತೆಗೆ ಅದನ್ನು ವಿಡಿಯೋ ಮಾಡಿ ಟ್ರೋಲ್ ಮಾಡಿದ್ದಾರೆ.
ಇನ್ನು ಮಾರಕಾಸ್ತ್ರಗಳನ್ನು ಹಿಡಿದು ಪೋಸ್ ಕೊಡುವ ಪುಡಿರೌಡಿಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡುತ್ತಿದ್ದು, ಯುವಕನಿಗೆ ಚುರುಕು ಮುಟ್ಟಿಸಿದ್ದಾರೆ.
ಕೆ.ಎಸ್.ಚಂದ್ರಶೇಖರ್ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…
ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…