ಮಂಡ್ಯ: ಮಚ್ಚು ಹಿಡಿದು ಇದ್ರೆ ನೆಮ್ಮದಿಯಾಗ್ ಇರ್ಬೇಕು ಹಾಡಿಗೆ ರೀಲ್ಸ್ ಮಾಡಿದ ಯುವಕನಿಗೆ ಪೊಲೀಸರು ಬುದ್ಧಿ ಕಲಿಸಿದ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಕಾರಸವಾಡಿ ಗ್ರಾಮದ ಯುವಕ ಪವನ್ ಎಂಬಾತನೇ ಮಚ್ಚು ಹಿಡಿದು ರೀಲ್ಸ್ ಮಾಡಿದ ಯುವಕನಾಗಿದ್ದಾನೆ.
ಆತನನ್ನು ಹಿಡಿದು ತಂಡ ಪೊಲೀಸರು ಠಾಣೆಯ ಮುಂದೆ ನಿಲ್ಲಿಸಿ ಕ್ಷಮೆ ಕೇಳಿಸಿದ್ದಾರೆ. ಜೊತೆಗೆ ಅದನ್ನು ವಿಡಿಯೋ ಮಾಡಿ ಟ್ರೋಲ್ ಮಾಡಿದ್ದಾರೆ.
ಇನ್ನು ಮಾರಕಾಸ್ತ್ರಗಳನ್ನು ಹಿಡಿದು ಪೋಸ್ ಕೊಡುವ ಪುಡಿರೌಡಿಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡುತ್ತಿದ್ದು, ಯುವಕನಿಗೆ ಚುರುಕು ಮುಟ್ಟಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…