ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ.
ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ ಭೇಟಿ ನೀಡಿದ ಮಾಜಿ ಸಚಿವ ನಾರಾಯಣ ಗೌಡ ಅವರು, ರೈತರ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ಅವರು, ಹೇಮಾವತಿ ಜಲಾಶಯದಲ್ಲಿ ಸಾಕಷ್ಟು ನೀರಿದೆ. ನೆರೆಯ ತುಮಕೂರು ಜಿಲ್ಲೆಗೆ ನೀರು ಸರಾಗವಾಗಿ ಹರಿದು ಹೋಗುತ್ತಿದೆ. ಆದರೆ ಹೇಮಾವತಿ ನದಿಯ ದಂಡೆಯಲ್ಲಿರವ ತಾಲ್ಲೂಕಿನ ಕೆರೆ-ಕಟ್ಟೆ ತುಂಬಿಸಲು ನೀರಾವರಿ ಇಲಾಖೆಯ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.
ಈ ಬಾರಿ ಬೆಳೆ ಕಾಪಾಡಿಕೊಳ್ಳಲು ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಬೇಕು. ಇಲ್ಲದಿದ್ದರೆ ರೈತರ ಜೊತೆ ಸೇರಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…