ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ ಹೆಲಿಟೂರಿಸಂ ಮೆರುಗು ನೀಡಲಿದೆ.
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶಾಸಕ ರವಿಕುಮಾರ್ ಗಣಿಗ ಅವರು ಹೊಸ ಬೂದನೂರು ಗ್ರಾಮದಲ್ಲಿ ಉತ್ಸವ ನಡೆಸುವ ಹೊಸ ಸಂಪ್ರದಾಯಕ್ಕೆ 2024ರಲ್ಲಿ ಚಾಲನೆ ನೀಡಿದ್ದರು. ಅದರಂತೆ ಮೊದಲ ವರ್ಷ ಅಭೂತಪೂರ್ವ ಕಾರ್ಯಕ್ರಮ ಜನಸೂರೆಗೊಂಡಿತ್ತು.
ಈ ಬಾರಿ ಫೆಬ್ರವರಿ.21 ಮತ್ತು 22 ರಂದು ಅದ್ಧೂರಿ ಆಚರಣೆಗೆ ಈಗಾಗಲೇ ಸಿದ್ಧತೆ ನಡೆಯುತ್ತಿದೆ. ಈ ಬಾರಿ ಉತ್ಸವದ ಮೆರುಗು ಹೆಚ್ಚಿಸಲು ಹೆಲಿಕಾಪ್ಟರ್ ಮೂಲಕ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ನಿಗದಿತ ಶುಲ್ಕ ಪಾವತಿಸಿ ಹೆಲಿಕಾಪ್ಟರ್ ಮುಖಾಂತರ ನಗರ ವೀಕ್ಷಣೆಗ ಅವಕಾಶ ಕಲ್ಪಿಸುವ ಯೋಜನೆ ರೂಪಿಸಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…