Protest by planting trees on a potholed road
ಕೆ.ಆರ್.ಪೇಟೆ : ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಹೊನ್ನೇನಹಳ್ಳಿ ಗ್ರಾಮಸ್ಥರು ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ನಂತರ ಮಾತನಾಡಿದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ವಿನುತಾ ಸುರೇಶ್, ಮಾಜಿ ಸ್ಪೀಕರ್ ದಿ.ಕೃಷ್ಣ ಅವರ ಕಾಲದಿಂದಲೂ ರಸ್ತೆ ಇಲ್ಲ. ಇಲ್ಲಿಯವರೆಗೂ ಕ್ಷೇತ್ರದಲ್ಲಿ ಗೆದ್ದ ಶಾಸಕರು-ಸಚಿವರು ಯಾರೂ ಕೂಡ ಇತ್ತ ತಲೆ ಕೆಡಿಸಿಕೊಂಡಿಲ್ಲ. ಗ್ರಾಮದಲ್ಲಿ ಕಳೆದ ಬಾರಿ ವಿಧಾನಸಭಾ ಕ್ಷೇತ್ರ ಚುನಾವಣೆಯನ್ನು ಬಹಿಷ್ಕಾರ ಮಾಡಲು ಮುಂದಾಗಿದ್ದರು.
ನಂತರ ಕ್ಷೇತ್ರದ ರಾಜಕೀಯ ಪಕ್ಷಗಳ ಮುಖಂಡರು ಚುನಾವಣೆಯನ್ನು ಬಹಿಷ್ಕಾರ ಮಾಡಬೇಡಿ, ಮುಂದೆ ಗ್ರಾಮದ ರಸ್ತೆ ಕಾಮಗಾರಿಯನ್ನು ಮಾಡಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಯಾರೂ ಕೂಡ ಇತ್ತ ತಿರುಗಿಯೂ ನೋಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥರಾದ ಶೇಖರ್, ಶಿವು, ಗ್ರಾಪಂ ಮಾಜಿ ಅಧ್ಯಕ್ಷ ಮಂಜು, ರವಿ, ರಂಗೇಗೌಡ, ಪ್ರೇಮ, ಕಾಳಯ್ಯ, ಚಲುವಯ್ಯ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…