ಮಂಡ್ಯ

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೌಶಲ್ಯ ಅಭಿವೃದ್ಧಿ ತರಬೇತಿಗಳು ಇಂದಿನ ಯುವಜನತೆಗೆ ಅಗತ್ಯವಾಗಿವೆ. ಯುವನಿಧಿ, ಯುವನಿಧಿ ಪ್ಲಸ್‌ ಯೋಜನೆಯಡಿ ತಾಂತ್ರಿಕ ಹಾಗೂ ಕೈಗಾರಿಕಾ ಕೌಶಲ್ಯವನ್ನು ಯುವಕರಿಗೆ ಕಲಿಸಿ ಅವರಿಗೆ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೇರೆ ಬೇರೆ ಸಂಸ್ಥೆಗಳಿಂದ ಸ್ಫೋಕನ್‌ ಇಂಗ್ಲಿಷ್‌ ತರಬೇತಿಯನ್ನು ನೀಡುವಂತೆ ಮತ್ತು ವಿಶೇಷ ಚೇತನರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗಾನಂದ, ಡಿಎಚ್‌ಓ ಡಾ.ಮೋಹನ್‌ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

1 min ago

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

2 hours ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

2 hours ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

3 hours ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

3 hours ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

4 hours ago