ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು.
ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, 53 ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು ಸಲ್ಲಿಸಬಹುದಾಗಿದೆ ಎಂದರು. ಸ್ವತಃ ಅರ್ಜಿ ಸ್ವೀಕರಿಸಿ ಸಮಸ್ಯೆಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಭಿವೃದ್ಧಿ ಕೆಲಸವೇ ನಮ್ಮ ಗುರಿ, ಅಪಪ್ರಚಾರಕ್ಕೆ ಕಿವಿಕೊಡದಿರಿ. ನಿಮ್ಮ ಕೆಲಸಗಳು ಸುಗಮವಾಗಿ ಆಗಬೇಕು. ನಿಮ್ಮ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತರುತ್ತೇವೆ. ಉಚಿತ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದೆ. ಸದುಪಯೋಗ ಪಡಿಸಿಕೊಳ್ಳಿ. ಇತಿಹಾಸದಲ್ಲಿ 35 ಕೋಟಿ ಹಣ ಆಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಕೊಡಲಾಗಿದೆ ಎಂದು ಹೇಳಿದರು.
ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್ಆರ್ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…
ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…
50ಕ್ಕೂ ಹೆಚ್ಚು ಸ್ಟಿಂಗ್ ಆಪರೇಷನ್ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…
ಮೈಸೂರಿನ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…
ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…