yathindra siddaramaiah
ಮಂಡ್ಯ: ಜಾತಿಗಣತಿ ಅನುಷ್ಠಾನಕ್ಕೆ ಬರದಂತೆ ಪ್ರಬಲ ವರ್ಗದವರು ತಡೆದಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಜಾತಿ ಗಣತಿ ವರದಿ ಜಾರಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚುತ್ತಿತ್ತು. ಆದರೆ ಕೆಲವರು ಇದಕ್ಕೆ ಪ್ರಬಲವಾಗಿ ವಿರೋಧ ಮಾಡಿದರು. ಪರಿಣಾಮ ಇದು ಅನುಷ್ಠಾನ ಆಗಲಿಲ್ಲ. ಜನಸಂಖ್ಯೆ ಹೆಸರಿನಲ್ಲಿ ಜಾತಿಗಣತಿ ಅನುಷ್ಠಾನಕ್ಕೆ ಬರದಂತೆ ಪ್ರಬಲ ವರ್ಗದವರು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಜಾತಿಗಣತಿ ಜಾರಿಯಾಗಿದ್ದರೆ ಒಕ್ಕಲಿಗ ಲಿಂಗಾಯತರಿಗೂ ಮೀಸಲಾತಿ ಹೆಚ್ಚಳವಾಗುತ್ತಿತ್ತು. ಹಿಂದುಳಿದವರ ಮೀಸಲಾತಿ ಹೆಚ್ಚಿಸಬೇಕಾದರೆ ಅಡೆತಡೆ ಬರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…
ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…