sewerage works to be launched
ಮಂಡ್ಯ : 1.50 ಕೋಟಿ ರೂ ವೆಚ್ಚದ ನಗರದ ಚೀರನಹಳ್ಳಿ-ಹಾಲಹಳ್ಳಿ ಸಂಪರ್ಕ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ದ್ವಾರಕಾನಗರ ಮತ್ತು ಚೀರನಹಳ್ಳಿ ಗ್ರಾಮವು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ದ್ವಾರಕಾ ನಗರದ ನಿವಾಸಿಗಳಿಗೆ ಸಮರ್ಪಕ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ಬಂದಾಗ ಈ ರಸ್ತೆಯಲ್ಲಿ ಓಡಾಡಲು ಬಹಳ ತೊಂದರೆ ಆಗಿದೆ ಎಂದು ಮುಖಂಡರು ತಿಳಿಸಿದ್ದರು.
ಹಾಗಾಗಿ ಸರ್ಕಾರದಿಂದ 1.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ದ್ವಾರಕಾ ನಗರದ ನಿವಾಸಿಗಳಿಗೆ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
ಈ ವೇಳೆ ಅರಕೆರೆ ಸಂತೋಷ್, ಬೇಲೂರು ಸೋಮ, ಮಹೇಶ್, ಶಶಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…