ಮಂಡ್ಯ : ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡಿ ಬೀಳ್ಕೊಟ್ಟ ಘಟನೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ.
ಪೋಲಿಸ್ ಇನ್ಸ್ ಪೆಕ್ಟರ್ ಸುಮಾರಾಣಿಯವರು ಶಾರದಾ ಮತ್ತು ಅಸ್ಮಬಾನು ಎಂಬ ಇಬ್ಬರು ಗರ್ಭಿಣಿ ಮಹಿಳಾ ಪೇದೆಗಳಿಗೆ ಸೀಮಂತ ಮಾಡಿ ಮಡಿಲಿಗೆ ಮಡಿಲಕ್ಕಿ ತುಂಬಿ ಶುಭ ಹಾರೈಸಿದ್ದಾರೆ.
ಠಾಣಾ ಸಿಬ್ಬಂದಿಗಳು ಇಬ್ಬರು ಮಹಿಳಾ ಪೇದೆಗಳಿಗೆ ಉಡಿ ತುಂಬಿ, ಮಡಿಲಕ್ಕಿ ಹಾಕಿ, ಕೊಬ್ಬರಿ ಬೆಲ್ಲ, ತೆಂಗಿನಕಾಯಿ, ಅರಿಶಿಣ-ಕುಂಕುಮ ಹಾಗೂ ಬಳೆಗಳನ್ನು ನೀಡಿ ಸೀಮಂತ ಕಾರ್ಯ ಮಾಡಿದ್ದಾರೆ. ಆ ಮೂಲಕ ಇಬ್ಬರು ಮಹಿಳಾ ಪೇದೆಗಳನ್ನ ಗೌರವಿಸಿ ಬೀಳ್ಕೊಟ್ಟಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…