ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹೇಳಿದರು.
ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಉದ್ಯಾನವನದಲ್ಲಿ ಕಾಯಕಯೋಗಿ ಫೌಂಡೇಶನ್ ವತಿಯಿಂದ ನಡೆದ ದಾಸೋಹ ಹುಣ್ಣಿಮೆ ಕಾರ್ಯಕ್ರಮದಲ್ಲಿ ದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಾತಿ ಬೇಧವಿಲ್ಲದೇ ತಮ್ಮ ಮಠದಲ್ಲಿ ಸರ್ವ ಧರ್ಮೀಯರಿಗೆ ಆಶ್ರಯ ನೀಡಿದ ಸಿದ್ದಗಂಗಾ ಮಠದ ಕೀರ್ತಿ ಪತಾಕೆ ಡಾ.ಶಿವಕುಮಾರಸ್ವಾಮಿಗಳ ಕಾರಣದಿಂದಲೇ ಇಂದು ವಿಶ್ವಮಟ್ಟದಲ್ಲಿ ರಾರಾಜಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಶಿವಕುಮಾರ್, ಮದ್ದೂರು ಪುರಸಭೆ ಮಾಜಿ ಅಧ್ಯಕ್ಷ ಶಿವಾನಂದ, ಸಿದ್ಧಗಂಗಾ ಶ್ರೀ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…