ಮಂಡ್ಯ

ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಡೆಯನ್ನು ನಾವು ವಿರೋಧಿಸುತ್ತೇವೆ. ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಬಿಡಲ್ಲ. ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯಲ್ಲಿದೆ. ಮಾತೃಭಾಷೆ ಹಾಗೂ ಇಂಗ್ಲೀಷ್‌ ಕಲಿಯುವ ಅವಕಾಶವಿದೆ. ತ್ರಿಭಾಷಾ ಸೂತ್ರ ಇಲ್ಲ. ರಾಜ್ಯದಲ್ಲಿ ಕನ್ನಡ ಮತ್ತು ಇಂಗ್ಲೀಷ್‌ ಮಾತ್ರ ಕಲಿಸುತ್ತೇವೆ ಎಂದರು.

ಇದನ್ನೂ ಓದಿ:- ಏಪ್ರಿಲ್.‌24ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್: 2 ಸಾವಿರ ಪೊಲೀಸರ ನಿಯೋಜನೆ

ಇನ್ನು ವಿಂಗ್‌ ಕಮಾಂಡರ್‌ನಿಂದ ಬೈಕ್‌ ಸವಾರನ ಮೇಲೆ ಹಲ್ಲೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ತನಿಖೆ ಆಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

17 mins ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

5 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

5 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

5 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

14 hours ago