ಮಂಡ್ಯ: ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿದ್ದ ಸೈನಿಕ ರಾಘವೇಂದ್ರ ರಕ್ಷಣಾ ಇಲಾಖೆ ಸೇನಾಧಿಕಾರಿಗಳ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಅಭಿನಂದಿಸಿ, ಕಳುಹಿಸಿದರು.
ಮೂಲತಃ ಮಂಡ್ಯ ತಾಲ್ಲೂಕಿನ ಹಲ್ಲೇಗೆರೆ ಗ್ರಾಮದ ಸುಬ್ಬೇಗೌಡ ಹಾಗೂ ನಿಂಗಮ್ಮ ದಂಪತಿಯ ಎರಡನೇ ಪುತ್ರ ರಾಘವೇಂದ್ರ ಎಂಬವರು ರಜೆ ಮೇರೆಗೆ ಸ್ವಗ್ರಾಮಕ್ಕೆ ಬಂದಿದ್ದರು. ತುರ್ತು ಕರೆ ಮೇರೆಗೆ ಅವರನ್ನು ನಿಯೋಜಿಸಿರುವ ಜಮ್ಮು ಕಾಶ್ಮೀರದ ಗಡಿ ಭಾಗ ಲಡಾಕ್ಗೆ ತೆರಳಿದರು. ಈ ವೇಳೆ ಬಡಾವಣೆ ಮುಖಂಡರಾದ ಅಶೋಕ್, ಗೋವಿಂದರಾಜು, ಕೃಷ್ಣಪ್ಪ, ರಾಮಲಿಂಗಯ್ಯ, ಮಹದೇವಸ್ವಾಮಿ, ನಟರಾಜು, ಕುಮಾರ್, ಕೆಂಪರಾಜು, ವೆಂಕಟರಾಮು, ರಾಘು, ಕಿರಣ್, ಲತಾ, ಸುನೀತಾ ಹಾಗೂ ಕುಟುಂಬದ ಸದಸ್ಯರು ಹಾಜರಿದ್ದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…