ಮಂಡ್ಯ: ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿದ್ದ ಸೈನಿಕ ರಾಘವೇಂದ್ರ ರಕ್ಷಣಾ ಇಲಾಖೆ ಸೇನಾಧಿಕಾರಿಗಳ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಅಭಿನಂದಿಸಿ, ಕಳುಹಿಸಿದರು.
ಮೂಲತಃ ಮಂಡ್ಯ ತಾಲ್ಲೂಕಿನ ಹಲ್ಲೇಗೆರೆ ಗ್ರಾಮದ ಸುಬ್ಬೇಗೌಡ ಹಾಗೂ ನಿಂಗಮ್ಮ ದಂಪತಿಯ ಎರಡನೇ ಪುತ್ರ ರಾಘವೇಂದ್ರ ಎಂಬವರು ರಜೆ ಮೇರೆಗೆ ಸ್ವಗ್ರಾಮಕ್ಕೆ ಬಂದಿದ್ದರು. ತುರ್ತು ಕರೆ ಮೇರೆಗೆ ಅವರನ್ನು ನಿಯೋಜಿಸಿರುವ ಜಮ್ಮು ಕಾಶ್ಮೀರದ ಗಡಿ ಭಾಗ ಲಡಾಕ್ಗೆ ತೆರಳಿದರು. ಈ ವೇಳೆ ಬಡಾವಣೆ ಮುಖಂಡರಾದ ಅಶೋಕ್, ಗೋವಿಂದರಾಜು, ಕೃಷ್ಣಪ್ಪ, ರಾಮಲಿಂಗಯ್ಯ, ಮಹದೇವಸ್ವಾಮಿ, ನಟರಾಜು, ಕುಮಾರ್, ಕೆಂಪರಾಜು, ವೆಂಕಟರಾಮು, ರಾಘು, ಕಿರಣ್, ಲತಾ, ಸುನೀತಾ ಹಾಗೂ ಕುಟುಂಬದ ಸದಸ್ಯರು ಹಾಜರಿದ್ದರು.
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…