ಮಂಡ್ಯ: ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶೇಕ್ ತನ್ವೀರ್ ಆಸಿಫ್ ಮಂಗಳವಾರ(ಆ.3) ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ದಸರಾ ಹಬ್ಬದ ಪೂರ್ವ ತಯಾರಿ ಬಗ್ಗೆ ಪರಿವೀಕ್ಷಣೆ ನಡೆಸಿದರು.
ಅಕ್ಟೋಬರ್ ಮಾಹೆಯಲ್ಲಿ ಶ್ರೀರಂಗಪಟ್ಟಣ ದಸರಾ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಯಾಗಲಿರುವ ಬನ್ನಿಮಂಟಪ ಆವರಣದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಿ. ಅಲ್ಲದೆ ಐತಿಹಾಸಿಕ ಕೊಳಕ್ಕೆ ಸುಣ್ಣಬಣ್ಣ ಮಾಡಿಸುವುದು ಮಂಟಪದ ಮುಂದಿನ ಭಾಗದಲ್ಲಿ ಗೇಟ್ ಹಾಗೂ ಬೇಲಿಯನ್ನು ಅಳವಡಿಸುವುದು ಹಾಗೂ ನೀರಿನ ವ್ಯವಸ್ಥೆ ಮಾಡಲು ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಟಿ.ಎ.ಪ್ರಶಾಂತ್ ಬಾಬು ರವರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಎ.ಬಿ ವೇಣು ಹಾಗೂ ಸಹಾಯಕ ನಿರ್ದೇಶಕರಾದ ಮೃತ್ಯುಂಜಯ ಹಾಜರಿದ್ದರು.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…