ಮದ್ದೂರು: ಇಂದು ( ಮೇ 9 ) ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಮದ್ದೂರು ತಾಲೂಕಿನ ತಗ್ಗಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ರಾಮದ ಮಹದೇವ್ ಅವರ ಮಗ ನಿಖಿಲ್ (16) ಎಂಬ ವಿದ್ಯಾರ್ಥಿ 3 ವಿಷಯಗಳಲ್ಲಿ ಅನುತ್ತೀರ್ಣನಾದ ಹಿನ್ನೆಲೆಯಲ್ಲಿ ಮನನೊಂದು ತಮ್ಮ ಹೊಲದಲ್ಲಿ 12 ಗಂಟೆ ಸಮಯಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕುಟುಂಬದ ರೋಧನ ಮುಗಿಲುಮುಟ್ಟಿದ್ದು, ಮೃತ ವಿದ್ಯಾರ್ಥಿ ಪೋಷಕರ ಎರಡನೇ ಮಗನಾಗಿದ್ದು ಈತ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬದ ದುಃಖಕ್ಕೆ ಕಾರಣವಾಗಿದೆ. ಬದುಕಿದ್ದರೆ ಎಷ್ಟು ಬಾರಿಯಾದರೂ ಪರೀಕ್ಷೆ ಬರೆದು ಪಾಸ್ ಮಾಡಿ ಬೇರೆ ಏನಾದರೂ ಮಾಡಬಹುದಿತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಅಗಲಿದ ನಿಖಿಲ್ನನ್ನು ನೆನೆದು ಕಣ್ಣೀರು ಹಾಕಿದ್ದಾರೆ.
Disclaimer: ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…